ಪತ್ರಕರ್ತರ ತುರ್ತು ನಿಧಿ

ರಾಯಚೂರು ಜಿಲ್ಲಾ ಕ್ರೀಡೋತ್ಸವಕ್ಕೆ ಚಾಲನೆ

ರಾಯಚೂರು ಜಿಲ್ಲಾ ಕ್ರೀಡೋತ್ಸವಕ್ಕೆ ಚಾಲನೆ

ರಾಯಚೂರು ಜಿಲ್ಲಾಡಳಿತದಿಂದ ಜನವರಿ 29, 30 ,31ರಂದು ಮೂರು ದಿನ ಕಾಲ ರಾಯಚೂರು ಜಿಲ್ಲಾ ಉತ್ಸವ ಹಮ್ಮಿಕೊಳ್ಳಲಾಗಿದೆ.‌ ಜಿಲ್ಲಾ ಉತ್ಸವದ ಅಂಗವಾಗಿ ಕ್ರೀಡೋತ್ಸವದ ಮೊದಲ ಕ್ರಿಕೆಟ್ ಪಂದ್ಯಕ್ಕೆ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ಎನ್.ಎಸ್.ಬೋಸರಾಜು ಚಾಲನೆ ನೀಡಿದರು. ರಾಯಚೂರು ಉತ್ಸವದ ಪ್ರಚಾರಾರ್ಥ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅಂತರ ಇಲಾಖೆ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.

ಹಂಚಿಕೊಳ್ಳಿ:

Leave A Comment