ರಾಯಚೂರು: ಜನವರಿ 29, 30 ಮತ್ತು 31 ರಂದು ನಿಗದಿಯಾಗಿದ್ದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವವನ್ನ ಫೆಬ್ರವರಿ 6,7 ಮತ್ತು 8 ಕ್ಕೆ ಮುಂದೂಡಲಾಗಿದೆ. ಜಿಲ್ಲಾಧಿಕಾರಿಗಳ ಮೌಖಿಕ ಆದೇಶ ಹಿನ್ನೆಲೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದ್ದಾರೆ.
ಪತ್ರಕರ್ತರ ತುರ್ತು ನಿಧಿ ಎಂಬುದು, ಅಕಸ್ಮಾತ್ ಉಂಟಾಗುವ ಸಂಕಷ್ಟದ ಸಂದರ್ಭಗಳಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬಗಳಿಗೆ ತಕ್ಷಣದ ಆರ್ಥಿಕ ನೆರವು ನೀಡುವ ನಿಧಿಯಾಗಿದೆ. ತುರ್ತು ಪರಿಸ್ಥಿತಿಯಲ್ಲಿ ನೆರವು ದೊರೆಯುವಂತೆ ಮಾಡಲು ಈ ನಿಧಿಯನ್ನು ಸ್ಥಾಪಿಸಲಾಗಿದೆ.