ಮಹಾನಗರ ಪಾಲಿಕೆ 2026-27 ನೇ ಸಾಲಿನ ಬಜೆಟ್ನಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಅನುದಾನ ಮೀಸಲಿಡಲು ಮನವಿ
ರಾಯಚೂರು ಮಹಾನಗರ ಪಾಲಿಕೆ 2026-27 ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಹಿನ್ನೆಲೆ ರಾಯಚೂರು ನಗರದ ಎಲ್ಲಾ ಪತ್ರಕರ್ತರಿಗೆ ಆರೋಗ್ಯ ವಿಮೆ ಹಾಗೂ ತುರ್ತು ನಿಧಿಗೆ ಬಜೆಟ್ ನಲ್ಲಿ ಅನುದಾನ ಮೀಸಲಿಡಲು ಕೋರಿ ಮಹಾನಗರ ಪಾಲಿಕೆ ಆಯುಕ್ತರು, ಆಡಳಿತಾಧಿಕಾರಿಗಳಾದ ಜುಬಿನ್ ಮೊಹಾಪಾತ್ರ ಅವರಿಗೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು. ಈ ಹಿಂದಿನ ಮೇಯರ್ ನರಸಮ್ಮ ನರಸಿಂಹಲು ಮಾಡಗಿರಿ ಅಧ್ಯಕ್ಷತೆ ಹಾಗೂ ಪೌರಾಯುಕ್ತರ ಉಪಸ್ಥಿತಿಯಲ್ಲಿ ನಡೆದ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ…








