ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭ
ಬಂಡವಾಳ ಶಾಹಿಗಳಿಂರ ಮಾಧ್ಯಮ ಖರೀದಿ, ನಿರ್ಭೀತಿ ವರದಿ ಕಷ್ಟ- ಎನ್ ಎಸ್ ಬೋಸರಾಜು ರಾಯಚೂರು, ಡಿ.28- ದೇಶ ಮತ್ತು ವಿದೇಶದ ಯಾವುದೇ ಕಾರ್ಪೊರೇಟ್ ವಲಯ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ ಕ್ಷೇತ್ರ ಖರೀದಿಸಿದ್ದು ಹಿಂದಿನಂತೆ ಪತ್ರಕರ್ತರು ಮುಕ್ತವಾಗಿ ಬರೆದು ಪಾವಿತ್ರತೆ ಉಳಿಸುವ ಅಗತ್ಯವಿದೆ ಎಂದು ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಹೇಳಿದರು. ಅವರಿಂದು ನಗರದ ರಾಯಚೂರು ರಿಪೋರ್ಟರ್ ಪತ್ರಕರ್ತರ ಗಿಲ್ಡ್ ಸಭಾಂಗಣದಲ್ಲಿ…





