ಪತ್ರಕರ್ತರ ತುರ್ತು ನಿಧಿ

ಗಿಲ್ಡ್ ಬೆಳ್ಳಿ ಮಹೋತ್ಸವ 2026

ರಾಯಚೂರು ರಿಪೋರ್ಟರ್ಸ್ ಗಿಲ್ಡ್ ರಾಜ್ಯಮಟ್ಟದ ಕಥೆ, ಕವನ ಸ್ಪರ್ಧೆ ಫಲಿತಾಂಶ ಪ್ರಕಟ

– ಕಥಾ ವಿಭಾಗದಲ್ಲಿ ಕೆ.ಪಿ.ಓಂಕಾರಮೂರ್ತಿ ಅವರ ‘ಡೆಡ್‌ಲೈನ್‌’ಗೆ ಪ್ರಥಮ ಸ್ಥಾನ – ಕವನ ವಿಭಾಗದಲ್ಲಿ ಶ್ರೀನಿವಾಸ ಎಂ ಅವರ ‘ಮುಸ್ಸಂಜೆಯ ಕಥೆಗಳು’ ಪ್ರಥಮ ರಾಯಚೂರು, ಜೂ.29: ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ ಬೆಳ್ಳಿ ಮಹೋತ್ಸವ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಪತ್ರಕರ್ತರ ರಾಜ್ಯ ಮಟ್ಟದ ಕಥೆ, ಕವನ ಸ್ಪರ್ಧೆಯ ಫಲಿತಾಂಶ ಬಂದಿದ್ದು ರಾಯಚೂರು ಜಿಲ್ಲೆಯ ನಾಲ್ವರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ಪತ್ರಕರ್ತರ ಅತ್ಯುತ್ತಮ ಕಥೆ, ಕವನಗಳು ಬಹುಮಾನ ಪಡೆದಿವೆ ಎಂದು ರಾಯಚೂರು…

ಹಿರಿಯ ಪತ್ರಕರ್ತ ದಿ. ಸೈಯದ್ ಅಶ್ರಫ್ ಕುಟುಂಬಕ್ಕೆ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ನಿಂದ 1 ಲಕ್ಷ ರೂ. ನೆರವು

ರಿಪೋರ್ಟರ‌್ಸ್ ಗಿಲ್ಡ್ ಕಾರ್ಯ ಶ್ಲಾಘನೀಯ – ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ರಾಯಚೂರು, ಫೆ.16: ಇತ್ತೀಚೆಗೆ ನಿಧನರಾದ ರಾಯಚೂರಿನ ಹಿರಿಯ ಪತ್ರಕರ್ತ ಸೈಯದ್ ಅಶ್ರಫ್ ಅವರ ಕುಟುಂಬಕ್ಕೆ ರಾಯಚೂರು ರಿಪೋರ್ಟರ‌್ಸ್ ಗಿಲ್ಡ್‌ನ ಪತ್ರಕರ್ತರ ತುರ್ತು ನಿಧಿಯಿಂದ 1 ಲಕ್ಷ ರೂಪಾಯಿ ಚೆಕ್ ವಿತರಿಸಲಾಯಿತು. ನಗರದ ರಾಯಚೂರು ರಿಪೋರ್ಟರ‌್ಸ್ ಗಿಲ್ಡ್ ‌ನ‌‌ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಮೃತರ ಕುಟುಂಬಕ್ಕೆ 1 ಲಕ್ಷ…

ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ – ರಾಜ್ಯಮಟ್ಟದ ಕವನ,ಕಥಾಸ್ಪರ್ಧೆ

ಬೆಳ್ಳಿ ಮಹೋತ್ಸವ-2026ರ ಮಾಧ್ಯಮಗೋಷ್ಠಿಯ ಮಾಹಿತಿ ಆತ್ಮೀಯ ಮಾಧ್ಯಮ ಮಿತ್ರರೇ, ರಾಯಚೂರು ರಿಪೋರ್ಟ್‌ರ್ಸ್ ಗಿಲ್ಡ್ ರಾಯಚೂರು ಬೆಳ್ಳಿ ಮಹೋತ್ಸವದ ಸಂಭ್ರಮಾಚರಣೆಯಲ್ಲಿದ್ದು ರಾಯಚೂರು ಜಿಲ್ಲೆ ಹಾಗೂ ರಾಜ್ಯದ ಎಲ್ಲಾ ಪತ್ರಕರ್ತರಿಗಾಗಿ ಕಥೆ, ಕವನ, ಲೇಖನಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಕಥೆ, ಕವನ, ಲೇಖನಗಳನ್ನ ಪ್ರತ್ಯೇಕ ಮೂರು ಪುಸ್ತಕಗಳಾಗಿ ಪ್ರಕಟಿಸಲು ನಿರ್ಧರಿಸಲಾಗಿದೆ. ಪತ್ರಕರ್ತರಿಗಾಗಿ ರಾಜ್ಯಮಟ್ಟದ ಕವನ ಹಾಗೂ ಕಥಾ ಸ್ಪರ್ಧೆ ಹಾಗೂ ರಾಯಚೂರು ಜಿಲ್ಲಾ ಪತ್ರಕರ್ತರಿಂದ ವೃತ್ತಿ ಅನುಭವದ ಲೇಖನಗಳ ಆಹ್ವಾನ ಮಾಡಲಾಗಿದೆ. ಕವನ, ಕಥೆ,…